Local mirror

ಸೋತರೂ ಸುಳ್ಯದ ಅಭಿವೃದ್ಧಿಗೆ ದುಡಿಯುವೆ | ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ಹೇಳಿಕೆ |

Share

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್‌ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.

Advertisement

ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.

ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ

ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು…

30 minutes ago

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ…

2 hours ago

ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ…

5 hours ago

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

10 hours ago

ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್

ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…

10 hours ago

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago