Advertisement
Local mirror

ಸೋತರೂ ಸುಳ್ಯದ ಅಭಿವೃದ್ಧಿಗೆ ದುಡಿಯುವೆ | ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ಹೇಳಿಕೆ |

Share

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್‌ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.

ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.

Advertisement

ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

14 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago