ಭಾಗೀರಥಿ ಮುರುಳ್ಯ
ಈ ಬಾರಿ ಅಭೂತಪೂರ್ವ ಗೆಲುವನ್ನು ಕ್ಷೇತ್ರದ ಜನತೆ ನೀಡಿದ್ದಾರೆ. ಈಗ ಕ್ಷೇತ್ರದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ನಾವು ಈ ಬಾರಿ ದಾಖಲೆಯ ಮೊತ್ತದ ಗೆಲುವುವನ್ನು ಪಡೆದುಕೊಂಡಿದ್ದೇವೆ. ಇದು ಕಾರ್ಯಕರ್ತರ ಗೆಲುವು, ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಂದರು.
ಸುಳ್ಯದಲ್ಲಿ ಗೆಲುವುವಾಗಿದೆ ಎಂದು ನಾವು ನಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ, ಮುಂದೆ ಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ಸೋಲಾಗರಬಹುದು. ಮುಂದಿನ ದಿನಗಳಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ವಿಶ್ವಾಸ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…