ಭಾಗೀರಥಿ ಮುರುಳ್ಯ
ಈ ಬಾರಿ ಅಭೂತಪೂರ್ವ ಗೆಲುವನ್ನು ಕ್ಷೇತ್ರದ ಜನತೆ ನೀಡಿದ್ದಾರೆ. ಈಗ ಕ್ಷೇತ್ರದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ನಾವು ಈ ಬಾರಿ ದಾಖಲೆಯ ಮೊತ್ತದ ಗೆಲುವುವನ್ನು ಪಡೆದುಕೊಂಡಿದ್ದೇವೆ. ಇದು ಕಾರ್ಯಕರ್ತರ ಗೆಲುವು, ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಂದರು.
ಸುಳ್ಯದಲ್ಲಿ ಗೆಲುವುವಾಗಿದೆ ಎಂದು ನಾವು ನಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ, ಮುಂದೆ ಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ಸೋಲಾಗರಬಹುದು. ಮುಂದಿನ ದಿನಗಳಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ವಿಶ್ವಾಸ ವ್ಯಕ್ತಪಡಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…