ಭಾಗೀರಥಿ ಮುರುಳ್ಯ
ಈ ಬಾರಿ ಅಭೂತಪೂರ್ವ ಗೆಲುವನ್ನು ಕ್ಷೇತ್ರದ ಜನತೆ ನೀಡಿದ್ದಾರೆ. ಈಗ ಕ್ಷೇತ್ರದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಗ್ರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ನಾವು ಈ ಬಾರಿ ದಾಖಲೆಯ ಮೊತ್ತದ ಗೆಲುವುವನ್ನು ಪಡೆದುಕೊಂಡಿದ್ದೇವೆ. ಇದು ಕಾರ್ಯಕರ್ತರ ಗೆಲುವು, ಸಚಿವರಾಗಿದ್ದ ಅಂಗಾರರ ಅಭಿವೃದ್ಧಿಯ ಗೆಲುವು ಎಂದರು.
ಸುಳ್ಯದಲ್ಲಿ ಗೆಲುವುವಾಗಿದೆ ಎಂದು ನಾವು ನಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ, ಮುಂದೆ ಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಸಜ್ಜಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ಸೋಲಾಗರಬಹುದು. ಮುಂದಿನ ದಿನಗಳಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ ವಿಶ್ವಾಸ ವ್ಯಕ್ತಪಡಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…