ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಸಾಮಾನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇದೀಗ ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದ ವೇಳೆ ಹರಿಯಾಣದ ಅಂಬಾಲದಲ್ಲಿ ಲಾರಿ ಏರಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳ ಸಂಚಾರ ಹೆಚ್ಚಿರುತ್ತದೆ. ಅದರಲ್ಲೂ ರಾತ್ರಿಯ ವೇಳೆ ಲಾರಿ ಚಾಲಕರು ಎದುರಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ರಾಹುಲ್ ಗಾಂಧಿ ನಿನ್ನೆ ರಾತ್ರಿ ಲಾರಿಯಲ್ಲಿ ಸಂಚರಿಸಿದರು ಎಂದು ಮೂಲಗಳು ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…