ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ತನ್ನ ವಯಸ್ಸಿನಿಂದಾಗಿ ನನ್ನ ಸ್ವರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದಾರೆ. ಈ ಕಾರಣದಿಂದ ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿದ್ದರೂ ಸೋಲಾಗಿದೆ. ಸೋಲಿನ ಅವಲೋಕನ ನಡೆಸುತ್ತೇವೆ. ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ, ಮುಂದೆಯು ಮೀರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಹಿನ್ನಲೆ ಕಾರ್ಯಕರ್ತರು ಎದೆಗುಂದದೆ ಕಾರ್ಯನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…