Advertisement
Political mirror

ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ ರಮಾನಾಥ್ ರೈ

Share

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

ತನ್ನ ವಯಸ್ಸಿನಿಂದಾಗಿ ನನ್ನ ಸ್ವರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದಾರೆ. ಈ ಕಾರಣದಿಂದ ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿದ್ದರೂ ಸೋಲಾಗಿದೆ. ಸೋಲಿನ ಅವಲೋಕನ ನಡೆಸುತ್ತೇವೆ. ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ, ಮುಂದೆಯು ಮೀರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಹಿನ್ನಲೆ ಕಾರ್ಯಕರ್ತರು ಎದೆಗುಂದದೆ ಕಾರ್ಯನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago