ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ತನ್ನ ವಯಸ್ಸಿನಿಂದಾಗಿ ನನ್ನ ಸ್ವರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದಾರೆ. ಈ ಕಾರಣದಿಂದ ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿದ್ದರೂ ಸೋಲಾಗಿದೆ. ಸೋಲಿನ ಅವಲೋಕನ ನಡೆಸುತ್ತೇವೆ. ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ, ಮುಂದೆಯು ಮೀರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಹಿನ್ನಲೆ ಕಾರ್ಯಕರ್ತರು ಎದೆಗುಂದದೆ ಕಾರ್ಯನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…