Advertisement
MIRROR FOCUS

4 ವರ್ಷದಲ್ಲಿ 170 ಕಾಂಗ್ರೆಸ್‌ ಶಾಸಕರು ಪಕ್ಷಾಂತರ…! | ಅಧಿಕಾರದ ಲಾಲಸೆಯೇ… ? ಅಭಿವೃದ್ಧಿಯ ಕನಸೇ…?

Share

ಕಳೆದ 4  ವರ್ಷದ ಅವಧಿಯಲ್ಲಿ  ಇಡೀ ದೇಶದಲ್ಲಿ   170 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದಾರೆ,  18  ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್(ADR)‌ ಎಂಬ ಸಂಸ್ಥೆ ಅಧ್ಯಯನ ವರದಿಯನ್ನು  ಬಹಿರಂಗ ಮಾಡಿದೆ.

2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.

ಇಡೀ ದೇಶದಲ್ಲಿ 4  ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.

ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 hour ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

23 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago