Advertisement
MIRROR FOCUS

4 ವರ್ಷದಲ್ಲಿ 170 ಕಾಂಗ್ರೆಸ್‌ ಶಾಸಕರು ಪಕ್ಷಾಂತರ…! | ಅಧಿಕಾರದ ಲಾಲಸೆಯೇ… ? ಅಭಿವೃದ್ಧಿಯ ಕನಸೇ…?

Share

ಕಳೆದ 4  ವರ್ಷದ ಅವಧಿಯಲ್ಲಿ  ಇಡೀ ದೇಶದಲ್ಲಿ   170 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದಾರೆ,  18  ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್(ADR)‌ ಎಂಬ ಸಂಸ್ಥೆ ಅಧ್ಯಯನ ವರದಿಯನ್ನು  ಬಹಿರಂಗ ಮಾಡಿದೆ.

2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.

ಇಡೀ ದೇಶದಲ್ಲಿ 4  ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.

ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

13 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

19 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

19 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

19 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

19 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

19 hours ago