MIRROR FOCUS

4 ವರ್ಷದಲ್ಲಿ 170 ಕಾಂಗ್ರೆಸ್‌ ಶಾಸಕರು ಪಕ್ಷಾಂತರ…! | ಅಧಿಕಾರದ ಲಾಲಸೆಯೇ… ? ಅಭಿವೃದ್ಧಿಯ ಕನಸೇ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ 4  ವರ್ಷದ ಅವಧಿಯಲ್ಲಿ  ಇಡೀ ದೇಶದಲ್ಲಿ   170 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದಾರೆ,  18  ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್(ADR)‌ ಎಂಬ ಸಂಸ್ಥೆ ಅಧ್ಯಯನ ವರದಿಯನ್ನು  ಬಹಿರಂಗ ಮಾಡಿದೆ.

Advertisement

2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.

ಇಡೀ ದೇಶದಲ್ಲಿ 4  ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.

ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

5 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

15 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

19 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

1 day ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

1 day ago