Advertisement
MIRROR FOCUS

4 ವರ್ಷದಲ್ಲಿ 170 ಕಾಂಗ್ರೆಸ್‌ ಶಾಸಕರು ಪಕ್ಷಾಂತರ…! | ಅಧಿಕಾರದ ಲಾಲಸೆಯೇ… ? ಅಭಿವೃದ್ಧಿಯ ಕನಸೇ…?

Share

ಕಳೆದ 4  ವರ್ಷದ ಅವಧಿಯಲ್ಲಿ  ಇಡೀ ದೇಶದಲ್ಲಿ   170 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪಕ್ಷಾಂತರ ಮಾಡಿದ್ದಾರೆ,  18  ಬಿಜೆಪಿ ಶಾಸಕರು ಬೇರೆ ಪಕ್ಷಕ್ಕೆ ತೆರಳಿದ್ದಾರೆ. ಹೀಗೊಂದು ವರದಿಯನ್ನು ಎಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್(ADR)‌ ಎಂಬ ಸಂಸ್ಥೆ ಅಧ್ಯಯನ ವರದಿಯನ್ನು  ಬಹಿರಂಗ ಮಾಡಿದೆ.

2016-20ರ ನಡುವೆ ನಡೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 170 ಶಾಸಕರು ಮತ್ತೊಂದು ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಚುನಾವಣೆಗೆ ಬೇರೆ ಪಕ್ಷದಿಂದ ಸ್ಫರ್ಧೆ ಮಾಡಿದ್ದಾರೆ. ಎಲ್ಲಾ ಕಡೆಯಲ್ಲೂ ಅಸಮಾಧಾನಗಳು ಹಾಗೂ ಅಧಿಕಾರದ ಲಾಲಸೆ ಕಾರಣ ಎಂಬುದೂ ಇಲ್ಲಿ ಸ್ಪಷ್ಟವಾಗಿದೆ.

ಇಡೀ ದೇಶದಲ್ಲಿ 4  ವರ್ಷಗಳಲ್ಲಿ ವಿವಿಧ ಚುನಾವಣೆಗಳ ಸಂದರ್ಭ ಪ್ರಮುಖರಾದ ಸುಮಾರು 182 ಮಂದಿ ಬಿಜೆಪಿಗೆ ಸೇರ್ಪಡೆಗೊಂಡವು, 38 ಮಂದಿ ಕಾಂಗ್ರೆಸ್ ಸೇರಿಕೊಂಡರು. 25 ಮಂದಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಗೆ ಸೇರ್ಪಡೆಗೊಂಡಿವೆ ಎಂದು ಇನ್ನೊಂದು ವರದಿ ತಿಳಿಸಿದೆ.

ಈ ರೀತಿಯ ಪಕ್ಷಾಂತರ ಹಾಗೂ ಅಧಿಕಾರದ ಲಾಲಸೆಯ ಕಾರಣಗಳಿಂದ ಹಲವು ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರ ಕಳೆದಕೊಂಡದ್ದು ಹಾಗೂ ಬಹುಮತವಿಲ್ಲದೆ ಸರಕಾರದ ರಚನೆಗೆ ತೊಡಕು, ಅತಂತ್ರ ರಾಜಕೀಯ ವ್ಯವಸ್ಥೆ ಕಂಡುಬಂದಿರುವುದು ಕೂಡಾ ಗಮನಾರ್ಹವಾದ ಸಂಗತಿಯಾಗಿತ್ತು. ಈ ಅಂತತ್ರ ರಾಜಕೀಯ ವ್ಯವಸ್ಥೆಯು ಜನರಿಗೇ ಮತ್ತೆ ತೊಡಕಾಗುವುದು ಕೂಡಾ ಸ್ಪಷ್ಟವ ಆಗಿ ಕಾಣುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

10 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

10 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

10 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

21 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago