ಗುಜರಾತ್ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.
ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.