ಗುಜರಾತ್ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.
ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…