Advertisement
ರಾಷ್ಟ್ರೀಯ

ಗುಜರಾತ್ | ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ |

Share

ಗುಜರಾತ್‌ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

2 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

2 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

8 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

10 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

10 hours ago