Advertisement
ರಾಷ್ಟ್ರೀಯ

ಭಾರತದಿಂದ 11,000 ಮೆಟ್ರಿಕ್‌ ಟನ್ ಅಕ್ಕಿ ಕೊಲಂಬೊಗೆ‌ ರವಾನೆ |

Share

ಶ್ರೀಲಂಕಾ ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವಾಗ ನೆರೆಯ ರಾಷ್ಟ್ರವಾಗಿ ಭಾರತವು  ಗರಿಷ್ಠ ಸಹಾಯವನ್ನು ನೀಡುತ್ತಿದೆ. ಇದೀಗ ಶ್ರೀಲಂಕಾದ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11,000 ಮೆಟ್ರಿಕ್‌ ಟನ್‌ ಅಕ್ಕಿಯ ದಾಸ್ತಾನು ಕೊಲಂಬೊ ತಲುಪಿದೆ.

ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್‌ನ ಕೇಂದ್ರದ ಸಾರ್ವಜನಿಕ ಮಾಹಿತಿ ಅಧಿಕಾರಿ ಎಲ್ಡೋಸ್ ಮ್ಯಾಥ್ಯೂ ಪುನ್ನೋಸ್  ಸುದ್ದಿಸಂಸ್ಥೆ ಎಎನ್‌ಐಗೆ   ಮಾಹಿತಿ ನೀಡಿದರು. “ಶ್ರೀಲಂಕಾದಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಭಾರತದಿಂದ 11000 ಮೆಟ್ರಿಕ್‌ ಟನ್ ಅಕ್ಕಿ  ಚೆನ್ ಗ್ಲೋರಿ ಹಡಗಿನ ಮೂಲಕ ಕೊಲಂಬೊ ತಲುಪಿದೆ.  ಆಹಾರ ಔಷಧಿಗಳು ಮತ್ತು ಇತರ ಅಗತ್ಯ ಸರಕುಗಳೊಂದಿಗೆ ಭಾರತವು ಸದಾ ಶ್ರೀಲಂಕಾದ ನೆರವಿಗಿದೆ. ಭಾರತವು ಇಂಧನವನ್ನು ಖರೀದಿಸಲು 500 ಮಿಲಿಯನ್ ಡಾಲರ್ ಸಾಲವನ್ನು ವಿಸ್ತರಿಸಿದೆ, ಇದರ ಅಡಿಯಲ್ಲಿ ಸುಮಾರು 2,70,000 ಮೆಟ್ರಿಕ್‌ ಟನ್‌ ಪೆಟ್ರೋಲ್, ಡೀಸೆಲ್ ಈಗಾಗಲೇ ಶ್ರೀಲಂಕಾಕ್ಕೆ ಬಂದಿದೆ ಎಂದು ಅವರು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಟ್ರೇಡಿಂಗ್ ಕಾರ್ಪೊರೇಶನ್‌ನ ಅಧ್ಯಕ್ಷ ಯೋಗ ಪೆರೆರಾ, ಅನೇಕ ದೇಶಗಳು ಶ್ರೀಲಂಕಾಗೆ ಸಹಾಯ ಮಾಡಲು ಮುಂದೆ ಬಂದಿವೆ ಮತ್ತು ಮಾತುಕತೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತವು ಕ್ರೆಡಿಟ್ ಲೈನ್‌ನಲ್ಲಿ ಸರಕುಗಳನ್ನು ತಲುಪಿಸುವ ಮೊದಲ ದೇಶವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago