Advertisement
MIRROR FOCUS

ಮಾಲಿನ್ಯರಹಿತ ದೀಪಾವಳಿ ಹಬ್ಬ ಆಚರಿಸಲು ಕರೆ

Share

ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಯಾರಾದ ಹಸಿರು ಪಟಾಕಿಗಳನ್ನು ಬಯಲು ಪ್ರದೇಶದಲ್ಲಿ ಮಾರಾಟ ಮಾಡುವ ಬಗ್ಗೆ ಮತ್ತು ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶ, ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತಿಗೆ ಒಳಪಟ್ಟು, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆ ಆಗದಂತೆ ಪಟಾಕಿ ಮಾರಾಟ ಮಾಡಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

9 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

9 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago