Advertisement
MIRROR FOCUS

ಮಾಲಿನ್ಯರಹಿತ ದೀಪಾವಳಿ ಹಬ್ಬ ಆಚರಿಸಲು ಕರೆ

Share

ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಯಾರಾದ ಹಸಿರು ಪಟಾಕಿಗಳನ್ನು ಬಯಲು ಪ್ರದೇಶದಲ್ಲಿ ಮಾರಾಟ ಮಾಡುವ ಬಗ್ಗೆ ಮತ್ತು ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶ, ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತಿಗೆ ಒಳಪಟ್ಟು, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆ ಆಗದಂತೆ ಪಟಾಕಿ ಮಾರಾಟ ಮಾಡಬೇಕು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

14 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago