Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

Advertisement
Advertisement

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

1 hour ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

1 hour ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

23 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago