Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

10 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

15 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

15 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

19 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

23 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago