Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

Advertisement
Advertisement
Advertisement
Advertisement

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

Advertisement

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

15 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

19 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

19 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

20 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago