Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

4 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

7 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago