Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

6 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

6 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

6 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

6 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

6 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

14 hours ago