Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

Advertisement
Advertisement

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

Advertisement

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

8 mins ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 hour ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago