Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

5 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

5 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

20 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

21 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago