Advertisement
ರಾಷ್ಟ್ರೀಯ

ಹವಾಮಾನ ಬದಲಾವಣೆ ಮತ್ತು ಮಾಲಿನ್ಯ | 45 ಸಾವಿರ ಸಮುದ್ರ ಪ್ರಭೇದಗಳು ಅಪಾಯದಲ್ಲಿ | ಸಂಶೋಧನೆಯಲ್ಲಿ ಬಹಿರಂಗ |

Share

ಹವಾಮಾನ ಬದಲಾವಣೆಯ  ಪರಿಣಾಮವಾಗಿ ಸಮುದ್ರದಲ್ಲಿನ ವಿವಿಧ ಪ್ರಾಣಿಗಳ ಮೇಲೆ ಪರಿಣಾಮ ಬೀರಿವೆ ಎಂದು ಸಂಶೋಧನಾ ವರದಿ ಬಹಿರಂಗ ಮಾಡಿದೆ. ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯದ ಸಂಶೋಧಕರು ಮತ್ತು ಜಾಗತಿಕ ಸಮುದ್ರ ತಜ್ಞರು ಸಮುದ್ರ ಜೀವಶಾಸ್ತ್ರದ ಬಗ್ಗೆ ಪರಿಶೀಲಿಸಿದ್ದ‌ರು.

ಹವಾಮಾನ ಬದಲಾವಣೆಯಿಂದ ವಾತಾವರಣದ ಏರುಪೇರಾಗಿವೆ. ಈ ಕಾರಣದಿಂದ ಮೀನುಗಾರಿಕಾ ವಲಯದ ಸುಮಾರು 4000 ವಿವಿಧ ಜಲಚರಗಳು ಸಂಕಷ್ಟ ಎದುರಿಸುತ್ತಿವೆ.  ಹೀಗಾಗಿ ಈಗ ಜಲಚರಗಳಲ್ಲಿ ಅತ್ಯಂತ ದುರ್ಬಲವಾಗಿರುವ ಹಾಗೂ ಹೆಚ್ಚು ಅಪಾಯದಲ್ಲಿರುವ  ಸಮುದ್ರದ ಜಲಚರ ಜಾತಿಗಳನ್ನು ಗುರುತಿಸಲಾಗುತ್ತಿದೆ. ಈ ಮೂಲಕ ಜಾಗತಿಕವಾಗಿ ಜಲಚರಗಳ ಸಂರಕ್ಷಣೆ ಹಾಗೂ ಮಾನವ ಹಸ್ತಕ್ಷೇಪದ ಹವಾಮಾನ ಬದಲಾವಣೆ ತಡೆಯುವ ಪ್ರಯತ್ನ ನಡೆಸಬಹುದಾಗಿದೆ ಎಂದು ವರದಿಯಾಗಿದೆ.

ಮೃದ್ವಂಗಿಗಳು, ಹವಳಗಳು ನಮ್ಮ ಸಾಗರಗಳಲ್ಲಿನ ಆಳದಲ್ಲಿ ಸಂಕಷ್ಟ ಅನುಭವಿಸುತ್ತಿವೆ ಹಾಗೂ ವಿವಿಧ ಮಾಲಿನ್ಯಗಳನ್ನು ಎದುರಿಸುತ್ತಿವೆ.  ನಕ್ಷತ್ರ ಮೀನುಗಳು, ಸಮುದ್ರ ಬಸವನಗಳು ಮತ್ತು ಹಾರುವ ಮೀನುಗಳು ಹವಾಮಾನ ಬದಲಾವಣೆ- ಸಂಬಂಧಿತ ಒತ್ತಡಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ನಾವು ಕಂಡುಹಿಡಿದಿದ್ದೇವೆ, ಇವೆಲ್ಲವೂ ಪ್ರಪಂಚದಾದ್ಯಂತದ ಸಾಗರಗಳಲ್ಲಿ ಕಂಡುಬರುತ್ತದೆ ಎಂದು ಸಂಶೋಧಕ ಡಾ.ಬುಟ್ ವರದಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

7 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

8 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

10 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

11 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago