ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಒಕ್ಕೂಟದ ವತಿಯಿಂದ 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ಸೋಮವಾರ ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಸುಳ್ಯ ಬೆಳ್ಳಾರೆ ವಲಯ ಇದರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಹಾಗೂ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಮತ್ತು ಪ್ರಗತಿಬಂಧು – ಸ್ವಸಹಾಯ ಸಂಘಗಳ ಒಕ್ಕೂಟ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಹಿತಿ ಮತ್ತು 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…