Advertisement
MIRROR FOCUS

ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ವಿದೇಶಿ ಅಡಿಕೆ ಪತ್ತೆ | 20 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಪೊಲೀಸರು |

Share

ವಾರದ ಹಿಂದೆ ಮುಂದ್ರಾ ಬಂದರಿನಲ್ಲಿ ಎಣ್ಣೆಯ ಹೆಸರಿನಲ್ಲಿ ಆಮದಾಗಿದ್ದ ಅಡಿಕೆ ಪತ್ತೆಯಾಗಿತ್ತು. ಇದೀಗ ನಾಗ್ಪುರದಲ್ಲಿ ದಾಸ್ತಾನು ಇರಿಸಿದ್ದ ಸುಮಾರು 20 ಸಾವಿರ ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement

ಕೋಲ್ಡ್ ಸ್ಟೋರೇಜ್‌ನಲ್ಲಿ ದಾಸ್ತಾನು ಇರಿಸಿದ್ದ ಅಡಿಕೆಯನ್ನು ಲೋಡ್ ಮಾಡುತ್ತಿದ್ದ ವೇಳೆ ಪೊಲೀಸರು ಇಪ್ಪತ್ತು ಸಾವಿರ ಕೆಜಿ ತೂಕದ 250 ಮೂಟೆಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸರಕುಗಳನ್ನು  ಆಹಾರ ಮತ್ತು ಔಷಧಿಗಳ ಆಡಳಿತಕ್ಕೆ (ಎಫ್ಡಿಎ) ಹಸ್ತಾಂತರಿಸಲಾಗಿದೆ.

ಮಧ್ಯ ಭಾರತದ ಮಹಾರಾಷ್ಟ್ರದ ನಾಗ್ಪುರ, ಉತ್ತರ ಪ್ರದೇಶ, ಗುಜರಾತ್‌ ಮೊದಲಾದ ಪ್ರದೇಶಗಳು  ಅಡಿಕೆ ಪೂರೈಕೆಯ ಪ್ರಮುಖ ಕೇಂದ್ರಗಳು. ಇಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ವ್ಯವಹಾರ ನಡೆಯುತ್ತದೆ. ಈಚೆಗೆ ಕೆಲವು ವ್ಯಾಪಾರಿಗಳು ವಿದೇಶದ ಅಡಿಕೆಯನ್ನು ಬೃಹತ್‌ ಪ್ರಮಾಣದಲ್ಲಿ ಕಳ್ಳ ದಾರಿಯ ಮೂಲಕ ಅಥವಾ ನಕಲಿ ಹೆಸರಿನಲ್ಲಿ ಅಡಿಕೆ ಆಮದು ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಹೀಗಾಗಿ ತಪಾಸಣೆ ಬಿಗುಗೊಂಡಿದೆ. ಕೆಲವು ವ್ಯಾಪಾರಿಗಳು, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಶ್ರೀಲಂಕಾದಿಂದ ಕಡಿಮೆ ವೆಚ್ಚದಲ್ಲಿ ಕೆಳದರ್ಜೆಯ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಾರೆ, ಅವುಗಳನ್ನು ರಾಸಾಯನಿಕ ಸಿಹಿಕಾರಕಗಳು ಮತ್ತು ಸುವಾಸನೆಗಳೊಂದಿಗೆ ಸಂಸ್ಕರಿಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಇದೀಗ ಕಳಪೆ ಗುಣಮಟ್ಟದ ಅಡಿಕೆಯ ಮೇಲೆ ದಾಳಿ ಪ್ರಕ್ರಿಯೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸುಳಿವಿನ ಮೇರೆಗೆ  ಡಿಸಿಪಿ ನಿಕೇತನ್ ಕದಂ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಇನ್ಸ್‌ಪೆಕ್ಟರ್ ಗೋಕುಲ್ ಮಹಾಜನ್ ಅವರ ಕಲಾಮ್ನಾ ಪೊಲೀಸ್ ತಂಡವು ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಂಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

3 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

4 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago