ಸುದ್ದಿಗಳು

#PositiveJournalism | ಪತ್ರಕರ್ತ ಯೋಚಿಸುವ ರೀತಿ ಸಮಾಜಮುಖಿಯಾಗಿರಬೇಕು | ಉಮೇಶ್‌ ಕುಮಾರ್‌ ಶಿಮ್ಲಡ್ಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಮಾಜದಲ್ಲಿ ಜನಸಾಮಾನ್ಯ ಜನರು ಯೋಚಿಸುವ ರೀತಿಗೂ, ಪತ್ರಕರ್ತ ಯೋಚಿಸುವ ರೀತಿಗೂ ವ್ಯತ್ಯಾಸ ಇರುತ್ತದೆ. ಪತ್ರಕರ್ತ ಸಮಾಜದಲ್ಲಿನ ಒಳ್ಳೆಯ ಅಂಶಗಳ ಕಡೆಗೆ ಗಮನಹರಿಸಬೇಕಾಗಿದೆ, ಸಮಾಜಮುಖಿ ಸ್ಪಂದನೆಯ ಕಡೆಗೆ ಯೋಚಿಸಬೇಕು ಎಂದು ಹಿಂದುಸ್ತಾನ್‌ ಟೈಮ್ಸ್‌ನ ಸುದ್ದಿ ಸಂಪಾದಕ ಉಮೇಶ್‌ ಕುಮಾರ್‌ ಶಿಮ್ಲಡ್ಕ ಹೇಳಿದರು.

Advertisement

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಹಾಗೂ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನಡೆಯುವ ಸಕಾರಾತ್ಮಕ ಪತ್ರಿಕೋದ್ಯಮದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪತ್ರಿಕಾ ಕಚೇರಿಗಳಲ್ಲಿಯೂ ಪತ್ರಕರ್ತನ ಯೋಚನೆಗಳಿಗೆ , ಸ್ಕಿಲ್‌ ಗಳಿಗೇ ಮಾನ್ಯತೆ ಇದೆ. ಮಾಧ್ಯಮ ಕ್ಷೇತ್ರ ಹತ್ತಾರು ವಿಭಾಗಗಳಲ್ಲಿ ಬೆಳೆದಿದೆ.ಪತ್ರಿಕಾ ಕಚೇರಿಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಮಾತ್ರವೇ ಇಂದು ಉದ್ಯೋಗ ಎಂಬ ಭಾವನೆ ಬೇಕಾಗಿಲ್ಲ. ಡಿಜಿಟಲ್ ಮಾಧ್ಯಮ, ಪೊಡಾಕಾಸ್ಟ್ , ರೀಸರ್ಚ್ ಜರ್ನಲಿಸಂ, ಡಾಟಾ ಜರ್ನಲಿಸ್ಟ ಹೀಗೇ ಹತ್ತಾರು ವಿಭಾಗದಲ್ಲಿ ಬೆಳೆದಿದೆ. ವಿದ್ಯಾರ್ಥಿಗಳು ತನ್ನ ಸ್ಕಿಲ್‌ ಬೆಳೆಸಿಕೊಂಡು ತಾನೇ ಒಂದು ಬ್ರಾಂಡ್‌ ಆಗಿದ್ದಾಗ ಅವಕಾಶಗಳು ಲಭಿಸುತ್ತದೆ ಎಂದರು. ಸಕಾರಾತ್ಮಕವಾದ ಭಾವನೆ ಇದ್ದರೆ ಮಾತ್ರವೇ ವಿದ್ಯಾರ್ಥಿಗಳು ತನ್ನನ್ನು ಬ್ರಾಂಡ್‌ ಮಾಡಿಕೊಳ್ಳಲು, ಕೇಳಿಸಿಕೊಳ್ಳುವ ಪ್ರವೃತ್ತಿ ಬೆಳೆಯುತ್ತದೆ ಎಂದು  ಉಮೇಶ್‌ ಹೇಳಿದರು.

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಸ್ಥಾಪಕ ಮಹೇಶ್‌ ಪುಚ್ಚಪ್ಪಾಡಿ, ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ್‌ ಕುಮಾರ್‌ ಕಮ್ಮಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

3 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

4 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

11 hours ago