ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

October 22, 2024
7:29 AM

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.…..ಮುಂದೆ ಓದಿ….

Advertisement
Advertisement
Advertisement
Advertisement

ಭಾರೀ ಮಳೆಯ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ. ಈಗಾಗಲೇ ಜಿಲ್ಲಾದ್ಯಂತ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಮಾಡಿಸಿದ ಸರ್ವೆಯಲ್ಲಿ ಜಿಲ್ಲೆಯ 88 ಸ್ಥಳಗಳನ್ನ ಡೇಂಜರ್ ಸ್ಪಾಟ್ ಎಂದು ಗುರುತಿಸಲಾಗಿದೆ. ಅದರಲ್ಲಿ ಟೂರಿಸ್ಟ್ ಸ್ಪಾಟ್ ಮುಳ್ಳಯ್ಯನಗಿರಿ  ಕೂಡಾ ಸೇರಿದೆ. ಹೀಗಾಗಿ ಎಚ್ಚರಿಕೆಯ ದೃಷ್ಟಿಯಿಂದ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.

Advertisement
Due to the recent heavy rains in the Chikmagalur district, the district administration is advising tourists to postpone their trips to Chikmagalur for the next few weeks.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror