ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

October 22, 2024
7:29 AM

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.…..ಮುಂದೆ ಓದಿ….

ಭಾರೀ ಮಳೆಯ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ. ಈಗಾಗಲೇ ಜಿಲ್ಲಾದ್ಯಂತ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಮಾಡಿಸಿದ ಸರ್ವೆಯಲ್ಲಿ ಜಿಲ್ಲೆಯ 88 ಸ್ಥಳಗಳನ್ನ ಡೇಂಜರ್ ಸ್ಪಾಟ್ ಎಂದು ಗುರುತಿಸಲಾಗಿದೆ. ಅದರಲ್ಲಿ ಟೂರಿಸ್ಟ್ ಸ್ಪಾಟ್ ಮುಳ್ಳಯ್ಯನಗಿರಿ  ಕೂಡಾ ಸೇರಿದೆ. ಹೀಗಾಗಿ ಎಚ್ಚರಿಕೆಯ ದೃಷ್ಟಿಯಿಂದ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.

Due to the recent heavy rains in the Chikmagalur district, the district administration is advising tourists to postpone their trips to Chikmagalur for the next few weeks.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror