ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.…..ಮುಂದೆ ಓದಿ….
ಭಾರೀ ಮಳೆಯ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ. ಈಗಾಗಲೇ ಜಿಲ್ಲಾದ್ಯಂತ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಮಾಡಿಸಿದ ಸರ್ವೆಯಲ್ಲಿ ಜಿಲ್ಲೆಯ 88 ಸ್ಥಳಗಳನ್ನ ಡೇಂಜರ್ ಸ್ಪಾಟ್ ಎಂದು ಗುರುತಿಸಲಾಗಿದೆ. ಅದರಲ್ಲಿ ಟೂರಿಸ್ಟ್ ಸ್ಪಾಟ್ ಮುಳ್ಳಯ್ಯನಗಿರಿ ಕೂಡಾ ಸೇರಿದೆ. ಹೀಗಾಗಿ ಎಚ್ಚರಿಕೆಯ ದೃಷ್ಟಿಯಿಂದ ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.
Due to the recent heavy rains in the Chikmagalur district, the district administration is advising tourists to postpone their trips to Chikmagalur for the next few weeks. ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…