ಸುದ್ದಿಗಳು

ಡಿ.29‌ | ಪುತ್ತೂರು -ಕಡಬ-ಸುಬ್ರಹ್ಮಣ್ಯ ವಿದ್ಯುತ್ ನಿಲುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಮತ್ತು 33 ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.29 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ- ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕಾಂಪೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

21 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

21 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

1 day ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

1 day ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

1 day ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago