ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂಪಾಯಿ ವಿನಿಯೋಗ ಮಾಡಲಾಗುವುದು ಎಂದು ಹೇಳಿದ್ದಾರೆ. ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು, ರಾಜ್ಯದಲ್ಲಿ ಅಗತ್ಯವಿರುವ ಕಡೆ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದರು. ಕೊಡಗು ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸೆಸ್ಕಾಂ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…