Advertisement
ಸುದ್ದಿಗಳು

ಬಾಯಾರಿನಲ್ಲಿ ಜನೌಷಧ ಕೇಂದ್ರ ಉದ್ಘಾಟನೆ | ದೇಶದ ಅಭಿವೃದ್ಧಿಗೆ ಜನಸಾಮಾನ್ಯರ ಅಭಿವೃದ್ಧಿಯೂ ಅವಶ್ಯ – ಡಾ.ಪ್ರಭಾಕರ ಭಟ್‌ ಕಲ್ಲಡ್ಕ |

Share

ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು  ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ  ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು  ಬದಲಾವಣೆಯ ಸಂಕೇತವಾಗಿದ್ದು  ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

Advertisement
Advertisement
Advertisement
Advertisement
Advertisement

ಅವರು ಪೈವಳಿಕೆ ಪಂಚಾಯತ್‌ ನ ಬಾಯಾರಿನ  ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

Advertisement

ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ  ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….

Advertisement

ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್  ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ  ಚೇರ್ಮೇನ್  ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.

Advertisement

ಜನೌಷಧಿ ಕೇಂದ್ರದ ಮುಖ್ಯಸ್ಥ  ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago