ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಾಗಿಂದಲೂ ರೈತರ(Farmer) ಖಾತೆಗೆ ನೇರವಾಗಿ ಹಣ ತಲುಪುತ್ತಿದೆ. ಅನೇಕ ರೈತರಿಗೆ ತಕ್ಕಮಟ್ಟಿನ ಪ್ರಯೋಜನವಾಗಿದೆ. ಸಾಮಾನ್ಯವಾಗಿ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಮುಂದಿನ ಪಿಎಂ ಕಿಸಾನ್ ಕಂತು ಯಾವಾಗ ಬರಲಿದೆ….
ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರದ(Central govt) ಈ ಜನಪ್ರಿಯ ಯೋಜನೆಯಲ್ಲಿ(Scheam) ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಸದ್ಯ 17ನೇ ಕಂತಿನ ಯೋಜನೆಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ರೈತರು ಮೇ 2024 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಪಡೆಯಬಹುದು. ಆದರೆ, ಈ ಬಗ್ಗೆ ಸರಕಾರದಿಂದ ಯಾವುದೇ ಘೋಷಣೆಯಾಗಿಲ್ಲ ಮೊದಲು 16 ನೇ ಕಂತನ್ನು 28 ಫೆಬ್ರವರಿ 2024 ರಂದು ವರ್ಗಾಯಿಸಲಾಯಿತು.
– ಅಂತರ್ಜಾಲ ಮಾಹಿತಿ
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…