ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಾಗಿಂದಲೂ ರೈತರ(Farmer) ಖಾತೆಗೆ ನೇರವಾಗಿ ಹಣ ತಲುಪುತ್ತಿದೆ. ಅನೇಕ ರೈತರಿಗೆ ತಕ್ಕಮಟ್ಟಿನ ಪ್ರಯೋಜನವಾಗಿದೆ. ಸಾಮಾನ್ಯವಾಗಿ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಮುಂದಿನ ಪಿಎಂ ಕಿಸಾನ್ ಕಂತು ಯಾವಾಗ ಬರಲಿದೆ….
ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರದ(Central govt) ಈ ಜನಪ್ರಿಯ ಯೋಜನೆಯಲ್ಲಿ(Scheam) ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಸದ್ಯ 17ನೇ ಕಂತಿನ ಯೋಜನೆಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ರೈತರು ಮೇ 2024 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಪಡೆಯಬಹುದು. ಆದರೆ, ಈ ಬಗ್ಗೆ ಸರಕಾರದಿಂದ ಯಾವುದೇ ಘೋಷಣೆಯಾಗಿಲ್ಲ ಮೊದಲು 16 ನೇ ಕಂತನ್ನು 28 ಫೆಬ್ರವರಿ 2024 ರಂದು ವರ್ಗಾಯಿಸಲಾಯಿತು.
– ಅಂತರ್ಜಾಲ ಮಾಹಿತಿ
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…