ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಾಗಿಂದಲೂ ರೈತರ(Farmer) ಖಾತೆಗೆ ನೇರವಾಗಿ ಹಣ ತಲುಪುತ್ತಿದೆ. ಅನೇಕ ರೈತರಿಗೆ ತಕ್ಕಮಟ್ಟಿನ ಪ್ರಯೋಜನವಾಗಿದೆ. ಸಾಮಾನ್ಯವಾಗಿ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಮುಂದಿನ ಪಿಎಂ ಕಿಸಾನ್ ಕಂತು ಯಾವಾಗ ಬರಲಿದೆ….
ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರದ(Central govt) ಈ ಜನಪ್ರಿಯ ಯೋಜನೆಯಲ್ಲಿ(Scheam) ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಸದ್ಯ 17ನೇ ಕಂತಿನ ಯೋಜನೆಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ರೈತರು ಮೇ 2024 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಪಡೆಯಬಹುದು. ಆದರೆ, ಈ ಬಗ್ಗೆ ಸರಕಾರದಿಂದ ಯಾವುದೇ ಘೋಷಣೆಯಾಗಿಲ್ಲ ಮೊದಲು 16 ನೇ ಕಂತನ್ನು 28 ಫೆಬ್ರವರಿ 2024 ರಂದು ವರ್ಗಾಯಿಸಲಾಯಿತು.
– ಅಂತರ್ಜಾಲ ಮಾಹಿತಿ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…