ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು 3 ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ನಲ್ಲಿ ಕೆಲಸಕ್ಕೆ ಇರುವುದಾಗಿದೆ. 3 ವರ್ಷದಿಂದ ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ. ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ ಹತ್ಯೆಯನ್ನು ಖಂಡಿಸುವುದಲ್ಲದೆ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಸಂಸ್ಥೆಯ ಮಾಲಕರಾದ ಅಬ್ದುಲ್ ಖಾದರ್ ಹಾಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…