ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು 3 ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ನಲ್ಲಿ ಕೆಲಸಕ್ಕೆ ಇರುವುದಾಗಿದೆ. 3 ವರ್ಷದಿಂದ ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ. ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ ಹತ್ಯೆಯನ್ನು ಖಂಡಿಸುವುದಲ್ಲದೆ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಸಂಸ್ಥೆಯ ಮಾಲಕರಾದ ಅಬ್ದುಲ್ ಖಾದರ್ ಹಾಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…