ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು 3 ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ನಲ್ಲಿ ಕೆಲಸಕ್ಕೆ ಇರುವುದಾಗಿದೆ. 3 ವರ್ಷದಿಂದ ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ. ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ ಹತ್ಯೆಯನ್ನು ಖಂಡಿಸುವುದಲ್ಲದೆ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಸಂಸ್ಥೆಯ ಮಾಲಕರಾದ ಅಬ್ದುಲ್ ಖಾದರ್ ಹಾಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…