ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು 3 ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ನಲ್ಲಿ ಕೆಲಸಕ್ಕೆ ಇರುವುದಾಗಿದೆ. 3 ವರ್ಷದಿಂದ ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ. ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ ಹತ್ಯೆಯನ್ನು ಖಂಡಿಸುವುದಲ್ಲದೆ ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಸಂಸ್ಥೆಯ ಮಾಲಕರಾದ ಅಬ್ದುಲ್ ಖಾದರ್ ಹಾಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…