#Chandrayaan3 | ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಪ್ರಗ್ಯಾನ್‌ ರೋವರ್‌, ವಿಕ್ರಮ್ ಲ್ಯಾಂಡರ್ |

September 2, 2023
5:55 PM
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡ  ಚಂದ್ರಯಾನ3 ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಚಂದ್ರನ ಮೇಲ್ಮೈಯಲ್ಲಿ  ಪ್ರಗ್ಯಾನ್ ರೋವರ್ ಲ್ಯಾಂಡರ್‌ನಿಂದ 100 ಮೀಟರ್‌ಗಳನ್ನು ಯಶಸ್ವಿಯಾಗಿ ಕ್ರಮಿಸಿದೆ, ಇನ್ನೂ ಚಲಿಸುತ್ತಿದೆ. ಮುಂಬರುವ ಒಂದು ಅಥವಾ ಎರಡು ದಿನಗಳಲ್ಲಿ ಎರಡೂ ಸ್ಲೀಪ್‌ ಮೋಡ್‌ಗೆ ಜಾರಲಿವೆ.

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡ  ಚಂದ್ರಯಾನ3 ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಪೂರ್ವ ನಿಗದಿತ ಗುರಿಯಂತೆ ಶೇ.100 ರಷ್ಟು ಯಶಸ್ಸು ಕಂಡಿದೆ.ಈ ನಡುವೆ ಚಂದ್ರನ ಮೇಲ್ಮೈಯಲ್ಲಿ  ಪ್ರಗ್ಯಾನ್ ರೋವರ್ ಲ್ಯಾಂಡರ್‌ನಿಂದ 100 ಮೀಟರ್‌ಗಳನ್ನು ಯಶಸ್ವಿಯಾಗಿ ಕ್ರಮಿಸಿದೆ, ಇನ್ನೂ ಚಲಿಸುತ್ತಿದೆ. ಇನ್ನೀಗ ಚಂದ್ರನ ಅಂಗಳದಲ್ಲಿ ರಾತ್ರಿ ಹತ್ತಿರವಾಗುತ್ತಿದೆ. ಹೀಗಾಗಿ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್  ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಎರಡೂ  ಚಂದ್ರನ ಅಂಗಳದ ಅಧ್ಯಯನದ ಎರಡು ಪ್ರಮುಖ ಘಟಕಗಳಾಗಿವೆ.  ಚಂದ್ರನ ಮೇಲ್ಮೈಯಲ್ಲಿ  ಸ್ವತಂತ್ರವಾಗಿ ಚಲಿಸಬಲ್ಲ ಚಕ್ರಗಳ ಮೇಲೆ ತೆವಳುತ್ತಿರುವುದು ಕಂಡುಬಂದಿದ್ದು,  100 ಮೀಟರ್ ದೂರಕ್ಕೆ ಚಲಿಸಿದೆ ಎಂದು ಇಸ್ರೋ ಹೇಳಿದೆ.  ಮುಂಬರುವ ಒಂದು ಅಥವಾ ಎರಡು ದಿನಗಳಲ್ಲಿ ಎರಡೂ ಸ್ಲೀಪ್‌ ಮೋಡ್‌ಗೆ ಜಾರಲಿವೆ. ಚಂದ್ರನ ರಾತ್ರಿಯಲ್ಲಿ ತಾಪಮಾನವು -200 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಡಾ ಸೋಮನಾಥ್ ಶನಿವಾರ ಹೇಳಿದರು.

Source:News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror