Advertisement
The Rural Mirror ಫಾಲೋಅಪ್

#Chandrayaan3 | ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಪ್ರಗ್ಯಾನ್‌ ರೋವರ್‌, ವಿಕ್ರಮ್ ಲ್ಯಾಂಡರ್ |

Share

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡ  ಚಂದ್ರಯಾನ3 ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಪೂರ್ವ ನಿಗದಿತ ಗುರಿಯಂತೆ ಶೇ.100 ರಷ್ಟು ಯಶಸ್ಸು ಕಂಡಿದೆ.ಈ ನಡುವೆ ಚಂದ್ರನ ಮೇಲ್ಮೈಯಲ್ಲಿ  ಪ್ರಗ್ಯಾನ್ ರೋವರ್ ಲ್ಯಾಂಡರ್‌ನಿಂದ 100 ಮೀಟರ್‌ಗಳನ್ನು ಯಶಸ್ವಿಯಾಗಿ ಕ್ರಮಿಸಿದೆ, ಇನ್ನೂ ಚಲಿಸುತ್ತಿದೆ. ಇನ್ನೀಗ ಚಂದ್ರನ ಅಂಗಳದಲ್ಲಿ ರಾತ್ರಿ ಹತ್ತಿರವಾಗುತ್ತಿದೆ. ಹೀಗಾಗಿ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್  ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

Advertisement
Advertisement
Advertisement
Advertisement

ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಎರಡೂ  ಚಂದ್ರನ ಅಂಗಳದ ಅಧ್ಯಯನದ ಎರಡು ಪ್ರಮುಖ ಘಟಕಗಳಾಗಿವೆ.  ಚಂದ್ರನ ಮೇಲ್ಮೈಯಲ್ಲಿ  ಸ್ವತಂತ್ರವಾಗಿ ಚಲಿಸಬಲ್ಲ ಚಕ್ರಗಳ ಮೇಲೆ ತೆವಳುತ್ತಿರುವುದು ಕಂಡುಬಂದಿದ್ದು,  100 ಮೀಟರ್ ದೂರಕ್ಕೆ ಚಲಿಸಿದೆ ಎಂದು ಇಸ್ರೋ ಹೇಳಿದೆ.  ಮುಂಬರುವ ಒಂದು ಅಥವಾ ಎರಡು ದಿನಗಳಲ್ಲಿ ಎರಡೂ ಸ್ಲೀಪ್‌ ಮೋಡ್‌ಗೆ ಜಾರಲಿವೆ. ಚಂದ್ರನ ರಾತ್ರಿಯಲ್ಲಿ ತಾಪಮಾನವು -200 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಡಾ ಸೋಮನಾಥ್ ಶನಿವಾರ ಹೇಳಿದರು.

Advertisement

Source:News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

11 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago