The Rural Mirror ಫಾಲೋಅಪ್

#Chandrayaan3 | ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಪ್ರಗ್ಯಾನ್‌ ರೋವರ್‌, ವಿಕ್ರಮ್ ಲ್ಯಾಂಡರ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈಗೊಂಡ  ಚಂದ್ರಯಾನ3 ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಪೂರ್ವ ನಿಗದಿತ ಗುರಿಯಂತೆ ಶೇ.100 ರಷ್ಟು ಯಶಸ್ಸು ಕಂಡಿದೆ.ಈ ನಡುವೆ ಚಂದ್ರನ ಮೇಲ್ಮೈಯಲ್ಲಿ  ಪ್ರಗ್ಯಾನ್ ರೋವರ್ ಲ್ಯಾಂಡರ್‌ನಿಂದ 100 ಮೀಟರ್‌ಗಳನ್ನು ಯಶಸ್ವಿಯಾಗಿ ಕ್ರಮಿಸಿದೆ, ಇನ್ನೂ ಚಲಿಸುತ್ತಿದೆ. ಇನ್ನೀಗ ಚಂದ್ರನ ಅಂಗಳದಲ್ಲಿ ರಾತ್ರಿ ಹತ್ತಿರವಾಗುತ್ತಿದೆ. ಹೀಗಾಗಿ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್  ಸ್ಲೀಪ್‌ ಮೋಡ್‌ ಗೆ ತೆರಳಲಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

Advertisement
Advertisement

ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಎರಡೂ  ಚಂದ್ರನ ಅಂಗಳದ ಅಧ್ಯಯನದ ಎರಡು ಪ್ರಮುಖ ಘಟಕಗಳಾಗಿವೆ.  ಚಂದ್ರನ ಮೇಲ್ಮೈಯಲ್ಲಿ  ಸ್ವತಂತ್ರವಾಗಿ ಚಲಿಸಬಲ್ಲ ಚಕ್ರಗಳ ಮೇಲೆ ತೆವಳುತ್ತಿರುವುದು ಕಂಡುಬಂದಿದ್ದು,  100 ಮೀಟರ್ ದೂರಕ್ಕೆ ಚಲಿಸಿದೆ ಎಂದು ಇಸ್ರೋ ಹೇಳಿದೆ.  ಮುಂಬರುವ ಒಂದು ಅಥವಾ ಎರಡು ದಿನಗಳಲ್ಲಿ ಎರಡೂ ಸ್ಲೀಪ್‌ ಮೋಡ್‌ಗೆ ಜಾರಲಿವೆ. ಚಂದ್ರನ ರಾತ್ರಿಯಲ್ಲಿ ತಾಪಮಾನವು -200 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಡಾ ಸೋಮನಾಥ್ ಶನಿವಾರ ಹೇಳಿದರು.

Source:News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

8 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

8 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

8 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

11 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

12 hours ago