ದೇಶದ ಮೊದಲ ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ‘ಪ್ರಳಯ್’ ಯಶಸ್ವಿ ಪರೀಕ್ಷೆ

December 23, 2021
1:53 PM

“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.

ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror