ಸುದ್ದಿಗಳು

ದೇಶದ ಮೊದಲ ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ‘ಪ್ರಳಯ್’ ಯಶಸ್ವಿ ಪರೀಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

Advertisement
Advertisement

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.

ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

6 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

6 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

7 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

22 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 days ago