Advertisement
ಸುದ್ದಿಗಳು

ದೇಶದ ಮೊದಲ ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ‘ಪ್ರಳಯ್’ ಯಶಸ್ವಿ ಪರೀಕ್ಷೆ

Share

“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

Advertisement
Advertisement
Advertisement
Advertisement

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.

Advertisement
ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

3 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

4 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

5 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

14 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

14 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14 hours ago