Advertisement
ಸುದ್ದಿಗಳು

ದೇಶದ ಮೊದಲ ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ‘ಪ್ರಳಯ್’ ಯಶಸ್ವಿ ಪರೀಕ್ಷೆ

Share

“ಪ್ರಳಯ್” ಭಾರತದ ಮೊದಲ ಸಾಂಪ್ರದಾಯಿಕ ಬ್ಯಾಲಸ್ಟಿಕ್ ಕ್ಷಿಪಣಿಯ ಯಶಸ್ವೀ ಉಡ್ಡಯನವಾಗಿದೆ. 500 ಕಿಲೋ ಮೀಟರ್‌ಗಳ ವ್ಯಾಪ್ತಿಯನ್ನು ತಲುಪುವ ಮೂಲಕ ಯಶಸ್ವಿಯಾಗಿದೆ. ಇದು ಮೇಡ್‌ಇನ್ ಇಂಡಿಯಾ ದ ಹೊಸ ತಲೆಮಾರಿನ ಕ್ಷಿಪಣಿಯಾಗಿದೆ.

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದ ಪೃಥ್ವಿ ಡಿಫೆನ್ಸ್ವೆಹಿಕಲ್ ಅನ್ನು ಆಧರಿಸಿದೆ. ಮಾತ್ರವಲ್ಲದೆ ಈ ಕ್ಷಿಪಣಿಯ ಮಾರ್ಗದರ್ಶನ ವ್ಯವಸ್ಥೆಯು ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಇಂಟಿಗ್ರೇಟೆಡ್ ಏವಿಯಾನಿಕ್ಸ್ ಅನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿದೆ.

ಇಂದು ಬೆಳಗ್ಗೆ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ “ಪ್ರಳಯ್” ಸಾಂಪ್ರದಾಯಿಕ ಬ್ಯಾಲಿಸ್ಟಿಕ್ ಕ್ಷಿಪಣಿ ಎರಡನೇ ಪ್ರಯೋಗವನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಇದು ಗಾಳಿಯ ಮಧ್ಯದಲ್ಲಿ ಒಂದು ನಿರ್ದಿಷ್ಟ ವ್ಯಾಪ್ತಿಯನ್ನು ಆವರಿಸಿದ ನಂತರ ಈ ಕ್ಷಿಪಣಿಯು ತನ್ನ ಮಾರ್ಗವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಪ್ರತಿಸ್ಪರ್ಧಿ ಕ್ಷಿಪಣಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

28 minutes ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

44 minutes ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

1 hour ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

10 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

10 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

15 hours ago